ADVERTISEMENT

ಸಿ.ಎಂ ದೆಹಲಿ ಪ್ರವಾಸ ರದ್ದು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2013, 19:30 IST
Last Updated 9 ಡಿಸೆಂಬರ್ 2013, 19:30 IST

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜನ್ಮದಿನ ಆಚರಣೆ ಕೈಬಿಟ್ಟ ಕಾರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿ ಪ್ರವಾಸ ರದ್ದುಗೊಳಿಸಿ, ಬೆಂಗಳೂರಿ­ನಲ್ಲೇ ಉಳಿದರು.

ಸೋನಿಯಾ ಅವರಿಗೆ ಜನ್ಮದಿನದ ಶುಭಾಶಯ ಹೇಳುವುದಕ್ಕಾಗಿ ಸಿದ್ದರಾಮಯ್ಯ ಸೋಮವಾರ ಬೆಳಿಗ್ಗೆಯೇ ದೆಹಲಿಗೆ ಹೋಗುವ ಕಾರ್ಯಕ್ರಮ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.