ADVERTISEMENT

‘ಗೂಂಡಾ ಪಟ್ಟಿಗೆ ಸೇರಿಸಲು ಸಂಚು’

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 19:35 IST
Last Updated 22 ಮಾರ್ಚ್ 2014, 19:35 IST

ಬೆಂಗಳೂರು: ‘ಬಿಜೆಪಿಯ ಸಾವಿರಾರು ಕಾರ್ಯಕರ್ತರನ್ನು ಗೂಂಡಾ ಪಟ್ಟಿಗೆ ಸೇರಿಸಲು ಕಾಂಗ್ರೆಸ್‌ ಸರ್ಕಾರ ಹುನ್ನಾರ ನಡೆಸಿದೆ. ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದೇ ಈ ಸಮಸ್ಯೆಗಳಿಗೆ ಪರಿಹಾರ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡ ಹೇಳಿದರು.

ಶನಿವಾರ ನಡೆದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯ­ಕರ್ತರ ಸಭೆಯಲ್ಲಿ  ಅವರು ಮಾತ­ನಾಡಿ­ದರು. ಶಾಸಕ ಎಸ್‌. ಮುನಿ­ರಾಜು ಮತ್ತಿ­ತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.