ADVERTISEMENT

ಇಂದಿರಾ ಕ್ಯಾಂಟೀನ್‌ ಹೆಸರಿನಲ್ಲಿ ಲೂಟಿ: ಎಸಿಬಿಗೆ ದೂರು

​ಪ್ರಜಾವಾಣಿ ವಾರ್ತೆ
Published 4 ಜನವರಿ 2018, 20:18 IST
Last Updated 4 ಜನವರಿ 2018, 20:18 IST
ಇಂದಿರಾ ಕ್ಯಾಂಟೀನ್‌ ಹೆಸರಿನಲ್ಲಿ ಲೂಟಿ: ಎಸಿಬಿಗೆ ದೂರು
ಇಂದಿರಾ ಕ್ಯಾಂಟೀನ್‌ ಹೆಸರಿನಲ್ಲಿ ಲೂಟಿ: ಎಸಿಬಿಗೆ ದೂರು   

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡುವ ಜನರ ಸುಳ್ಳು ಲೆಕ್ಕ ತೋರಿಸಿ ಸರ್ಕಾರದ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾರ್ಮಿಕ ವೇದಿಕೆಯ ಕನ್ನಡ ಚಳವಳಿ ನಾಗೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಗುರುವಾರ ದೂರು ನೀಡಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT