ADVERTISEMENT

ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2018, 20:26 IST
Last Updated 16 ಜನವರಿ 2018, 20:26 IST

ಬೆಂಗಳೂರು: ಜಲಮಂಡಳಿಯು ಕಾವೇರಿ ನೀರು ಸರಬರಾಜು ಯೋಜನೆಯ 3ನೇ ಹಂತದಲ್ಲಿ ತುರ್ತು ಕಾಮಗಾರಿಗಳನ್ನು ಇದೇ 17 ರಂದು ಕೈಗೊಂಡಿದೆ. ಹೀಗಾಗಿ, ಶ್ರೀನಗರ, ಲಕ್ಷ್ಮಿಪುರ, ರಾಘವೇಂದ್ರ ಬ್ಲಾಕ್, ಗವಿಪುರ, ಕಾಳಿದಾಸ ಬಡಾವಣೆ, ಸಂಕೇನಹಳ್ಳಿ ಹಾಗೂ ಸುತ್ತಲಿನ
ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ನೀರು ಪೂರೈಕೆಯಲ್ಲಿಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.