ADVERTISEMENT

ನಾಲ್ವರು ಕೆಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:44 IST
Last Updated 22 ಜನವರಿ 2018, 19:44 IST

ಬೆಂಗಳೂರು: ನಾಲ್ವರು ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡವರು:  ಎನ್. ತಿಪ್ಪೇಸ್ವಾಮಿ–ಉಪವಿಭಾಗಾಧಿಕಾರಿ, ತುಮಕೂರು.

ತಬಸ್ಸುಮ್ ಜಹೇರಾ– ವಿಶೇಷ ಭೂಸ್ವಾಧೀನಾಧಿಕಾರಿ, ಎನ್‌ಎಚ್ಎಐ (ನೆಲಮಂಗಲ–ಕುಣಿಗಲ್‌, ಹೊಸಪೇಟೆ–ದಾಬಸ್‌ಪೇಟೆ ವಿಭಾಗ).

ADVERTISEMENT

ಟಿ.ವಿ. ಪ್ರಕಾಶ್‌– ಉಪವಿಭಾಗಾಧಿಕಾರಿ, ಶಿವಮೊಗ್ಗ.

ಕೆ.ಬಿ. ಆಂಜನಪ್ಪ– ಹೆಚ್ಚುವರಿ ನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಬೆಂಗಳೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.