ADVERTISEMENT

12ರಂದು ನೀರಿನ ಅದಾಲತ್‌

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 20:13 IST
Last Updated 9 ಫೆಬ್ರುವರಿ 2018, 20:13 IST

ಬೆಂಗಳೂರು:ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ ಕುರಿತ ಅಹವಾಲುಗಳನ್ನು ಆಲಿಸಲು ಜಲಮಂಡಳಿಯ (ದಕ್ಷಿಣ-2) ಉಪ ವಿಭಾಗದಲ್ಲಿ ಇದೇ 12ರಂದು ಬೆಳಿಗ್ಗೆ 9.30ರಿಂದ 11ರವರೆಗೆ ನೀರಿನ ಅದಾಲತ್‌ ನಡೆಯಲಿದೆ ಎಂದು ‍ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.