ADVERTISEMENT

ಕಡತಗಳಿಗೆ ಪೆಟ್ರೋಲ್ ಎರಚಿ ದರ್ಪ ತೋರಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣು

ಏಜೆನ್ಸೀಸ್
Published 23 ಫೆಬ್ರುವರಿ 2018, 5:26 IST
Last Updated 23 ಫೆಬ್ರುವರಿ 2018, 5:26 IST
ಕಡತಗಳಿಗೆ ಪೆಟ್ರೋಲ್ ಎರಚಿ ದರ್ಪ ತೋರಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣು
ಕಡತಗಳಿಗೆ ಪೆಟ್ರೋಲ್ ಎರಚಿ ದರ್ಪ ತೋರಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣು   

ಬೆಂಗಳೂರು:‌‌ ಬಿಬಿಎಂಪಿ ಕಚೇರಿಯಲ್ಲಿ ಕಡತಗಳ ಮೇಲೆ ಪೆಟ್ರೋಲ್ ಎರಚಿದ ಬೆಂಕಿ ಹಚ್ಚಲು ಯತ್ನಿಸಿ, ದರ್ಪ ತೋರಿದ್ದ ಕಾಂಗ್ರೆಸ್‌ನ ಕೆ.ಆರ್‌.ಪುರ ಬ್ಲಾಕ್‌ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಪೊಲೀಸರಿಗೆ ಶರಣಾಗಿದ್ದಾರೆ.

ವಿವಾದಿತ ಜಮೀನಿಗೆ ಖಾತೆ ಮಾಡಿಕೊಡದ ಕಾರಣಕ್ಕೆ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ್ದ ನಾರಾಯಣಸ್ವಾಮಿ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT