ಬೆಂಗಳೂರು: ವ್ಯಾಪಾರ ಮುಗಿಸಿ ಮಲಗಿದ್ದ ಹೂವಿನ ವ್ಯಾಪಾರಿಯೊಬ್ಬರ ಮೇಲೆ ಟೆಂಪೊ ಹರಿದು ಮೃತಪಟ್ಟಿರುವ ಘಟನೆ ಆಡುಗೋಡಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ತಮಿಳುನಾಡು ಮೂಲದ ವೆಂಕಟೇಶ್ (45) ಮೃತರು. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.