ಬೆಂಗಳೂರು: ಕಳಪೆ ಗುಣಮಟ್ಟದ ಮಾಸ್ಕ್ಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವುದಕ್ಕೆ ಲಂಚದ ಬೇಡಿಕೆಯಿಟ್ಟ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಆರ್.ಎಂ. ಅಜಯ್ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
‘ಆರೋಪಕ್ಕೆ ಸಾಕ್ಷ್ಯಾಧಾರ ಇಲ್ಲ. ಮನೆ ಶೋಧಿಸಿದಾಗ ಹಣ ಪತ್ತೆಯಾಗಿಲ್ಲ. ಅರ್ಜಿದಾರರು ಎಸಿಬಿ ತನಿಖಾಧಿಕಾರಿಯ ಎದುರು ಈಗಾಗಲೇ ವಿಚಾರಣೆಗೆ ಹಾಜರಾಗಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕು’ ಎಂದು ಅರ್ಜಿದಾರರ ಪರ ವಕೀಲ ಪಿ.ಪ್ರಸನ್ನ ಕುಮಾರ್ ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.