ADVERTISEMENT

ನೇಮಕ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:18 IST
Last Updated 24 ನವೆಂಬರ್ 2020, 3:18 IST
ಅನಿಲ್‌ ಕುಮಾರ್
ಅನಿಲ್‌ ಕುಮಾರ್   

ಬೆಂಗಳೂರು: ವೀರಶೈವ ಮಹಾಸಭಾದ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾಗಿ ಟಿ. ಅನಿಲ್ ಕುಮಾರ್ ಅವರನ್ನು ನೇಮಿಸಲಾಗಿದೆ.

ಇತ್ತೀಚೆಗೆ ನಡೆದ ಸಂಘದ ಸಭೆಯಲ್ಲಿ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಈ ನೇಮಕ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT