ADVERTISEMENT

ಸಿಂಡಿಕೇಟ್‌ಗೆ ನೇಮಕ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 19:53 IST
Last Updated 16 ಜೂನ್ 2020, 19:53 IST
ಡಾ.ಸುಧಾಕರ್ ಎಚ್‌.ಹೊಂಗಸಂದ್ರ
ಡಾ.ಸುಧಾಕರ್ ಎಚ್‌.ಹೊಂಗಸಂದ್ರ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರನ್ನಾಗಿ ಹೊಂಗಸಂದ್ರದ ಡಾ. ಸುಧಾಕರ್ ಎಚ್. ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.