ADVERTISEMENT

ಬೆಂಗಳೂರು: ಕೃತಕ ಅಂಗದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 20:13 IST
Last Updated 20 ಆಗಸ್ಟ್ 2022, 20:13 IST

ಬೆಂಗಳೂರು: ಭಗವಾನ್ ಮಹಾವೀರ್ ವಿಕಲಾಂಗ ಸಹಾಯತ ಸಮಿತಿ ಸಹ ಯೋಗದಲ್ಲಿ ಕರ್ನಾಟಕ ಮಾರ್ವಾಡಿ ಸಮಾಜವು ಕೃತಕ ಅಂಗದಾನ ಶಿಬಿರ ಹಮ್ಮಿಕೊಂಡಿದ್ದು, ಇದೇ 28ಕ್ಕೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 2.30ರ ವರೆಗೆ ಜಯನಗರದ ಮಹಾರಾಜ ಅಗ್ರಸೇನ್ ಭವನದಲ್ಲಿ ಅಳತೆ ಶಿಬಿರ ನಡೆಯಲಿದೆ.

ಇದೇ 27ರ ವರೆಗೆ ನೋಂದಣಿಗೆ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT