ADVERTISEMENT

ಬೆಂಗಳೂರು: ಅಂಗವಿಕಲ ಪತ್ರಿಕಾ ವಿತರಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 14:09 IST
Last Updated 27 ಆಗಸ್ಟ್ 2024, 14:09 IST
   

ಬೆಂಗಳೂರು: ಚಿತ್ರದುರ್ಗದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಕಾರ್ಯನಿರತ ಪತ್ರಿಕಾ ವಿತರಕರ/ ಹಂಚಿಕೆದಾರರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 8 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ 4 ನೇ ರಾಜ್ಯ ಸಮ್ಮೇಳನದಲ್ಲಿ ಅಂಗವಿಕಲ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಗುವುದು.

ರಾಜ್ಯದ ಯಾವುದೇ ನಗರ ಜಿಲ್ಲೆ ಹಾಗೂ ತಾಲೂಕಿನಲ್ಲಿರುವ ಅಂಗವಿಕಲ ಪತ್ರಿಕಾ ವಿತರಕರು ತಮ್ಮ ಪರಿಪೂರ್ಣ ಮಾಹಿತಿಯನ್ನು ದಿನಾಂಕ ಆಗಸ್ಟ್‌ 28ರ ಒಳಗೆ ಸಲ್ಲಿಸಬಹುದು.

ಮಾಹಿತಿಗೆ: 9972534666.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.