ADVERTISEMENT

ಮೋಹನ್‌ ರಾಜ್‌ ಬಿಎಂಆರ್‌ಡಿಎ ಆಯುಕ್ತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 20:15 IST
Last Updated 16 ಆಗಸ್ಟ್ 2019, 20:15 IST

ಬೆಂಗಳೂರು: ಐಎಎಸ್‌ ಅಧಿಕಾರಿ ಕೆ.ಪಿ.ಮೋಹನ್‌ ರಾಜ್‌ ಅವರನ್ನು ಬೆಂಗಳೂರು ಮೆಟ್ರೊಪಾಲಿಟನ್‌ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಬಿಎಂಆರ್‌ಡಿಎ) ಆಯುಕ್ತರನ್ನಾಗಿ ನೇಮಿಸಲಾಗಿದೆ.

ಐಎಎಸ್‌ ಅಧಿಕಾರಿಗಳಾದ ಗುರುದತ್ತ ಹೆಗಡೆ– ಮೈಸೂರು ನಗರ ಪಾಲಿಕೆ ಆಯುಕ್ತರು, ಶಿಲ್ಪಾ ಶರ್ಮಾ– ಸಿಇಒ, ಯಾದಗಿರಿ, ಕವಿತಾ ಎಸ್‌.ಮಣ್ಣಿಗೇರಿ– ನಿರ್ದೇಶಕಿ, ಸಮಗ್ರ ಮಕ್ಕಳ ರಕ್ಷಣ ಯೋಜನೆ ಇಲ್ಲಿಗೆ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT