ADVERTISEMENT

ಬಡವರ ಬಂಧು: ಇಂದು ಚಾಲನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 18:53 IST
Last Updated 21 ನವೆಂಬರ್ 2018, 18:53 IST

ಬೆಂಗಳೂರು: ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಯಶವಂತಪುರದ ಹೂವು ಹಣ್ಣು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ಇದೇ 22ರಂದು ಬೆಳಿಗ್ಗೆ 11ಕ್ಕೆ ಚಾಲನೆ ನೀಡಲಿದ್ದಾರೆ.

ಬೀದಿ ವ್ಯಾಪಾರಿಗಳಿಗೆ ಶೂನ್ಯಬಡ್ಡಿ ದರದಲ್ಲಿ ದಿನಕ್ಕೆ ₹ 10 ಸಾವಿರದವರೆಗೆ ಸಾಲ ನೀಡುವ ಯೋಜನೆ ಇದಾಗಿದೆ. ಪ್ರಸಕ್ತ ಸಾಲಿನಲ್ಲಿ 53 ಸಾವಿರ ಮಂದಿಗೆ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT