ನವರಾತ್ರಿ ವಿಶೇಷ
ದಸರಾ ಮಹೋತ್ಸವ: ದೇವಿಗೆ ಪ್ರಾಣಪ್ರತಿಷ್ಠಾಪನೆ ಸರಸ್ವತಿ ಹೋಮ, ಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ: ರಜಪೂತ್ ಸಭಾ, ಸ್ಥಳ: ರಜಪೂತ ಭವನ, ವಸಂತನಗರ, ಬೆಳಿಗ್ಗೆ 9 ಹಾಗೂ ಸಂಜೆ 7
ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಕೋಲ್ಕತ್ತಾ ನೃತ್ಯ ಪ್ರದರ್ಶನ, ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30
ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 11ರಿಂದ
ವಚನ ದಸರಾ: ವಚನ ಗಾಯನ: ಶಾಂತಸಾಗರ್ ಮತ್ತು ತಂಡ, ಅತಿಥಿಗಳು: ಡಿ. ಚೆನ್ನಮಲ್ಲಯ್ಯ, ಎಚ್.ಎಸ್. ಚನ್ನಬಸವಣ್ಣ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, ನಂ. 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5
ಯುವ ದಸರಾ: ‘ಮೈಸೂರು ಮಲ್ಲಿಗೆ’ ನಾಟಕ ಪ್ರದರ್ಶನ: ಕಲಾಗಂಗೋತ್ರಿ, ಆಯೋಜನೆ: ಯುವಕ ಸಂಘ, ಸ್ಥಳ: ಯುವಪಥ, ನಾಲ್ಕನೇ ಬ್ಲಾಕ್, ಜಯನಗರ, ಸಂಜೆ 5.45
ತ್ರಿಮೂರ್ತಿ ದೇವಸ್ಥಾನದಲ್ಲಿ ಬೆಣ್ಣೆ ಅಲಂಕಾರ: ಆಯೋಜನೆ ಹಾಗೂ ಸ್ಥಳ: ಶಿವಬಾಲಯೋಗಿ ಮಹಾರಾಜ್ ಟ್ರಸ್ಟ್, ಜೆ.ಪಿ.ನಗರ 3ನೇ ಹಂತ, ಸಂಜೆ 6
ದೇವಿಗೆ ಸರಸ್ವತಿ ಅಲಂಕಾರ: ಆಯೋಜನೆ ಮತ್ತು ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6
ದೇವಿಗೆ ಸರಸ್ವತಿ ಅಲಂಕಾರ: ಭಜನೆ: ಮಧು ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6
ನವರಾತ್ರಿ ಉತ್ಸವ: ‘ಶ್ರೀನಿವಾಸ ಕಲ್ಯಾಣದಲ್ಲಿ ವಾಯು ತತ್ವ ’ ಉಪನ್ಯಾಸ: ಆನಂದತೀರ್ಥಾಚಾರ್ಯ ಮಹಿಷಿ, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿ ಮಠ, ರಾಜರಾಜೇಶ್ವರಿ ನಗರ, ಸಂಜೆ 6
ದುರ್ಗಾ ಪರಮೇಶ್ವರಿ ದೇವಿಗೆ ಪಂಚವರ್ಣ ಅಲಂಕಾರ: ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30
ದೇವಿಯರಿಗೆ ವಿಶೇಷ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರದಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 6.30
ದೇವಿಗೆ ಸರಸ್ವತಿ ಅಲಂಕಾರ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30
ನವರಾತ್ರಿ ದಸರಾ ಉತ್ಸವ: ಭರತನಾಟ್ಯ ಪ್ರದರ್ಶನ: ದೀಕ್ಷಾ ಕುಮಾರ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶಾಂತಲ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30
ದೇವಿಗೆ ಸರಸ್ವತಿ ಅಲಂಕಾರ: ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೆ.ಆರ್.ಪುರ, ಸಂಜೆ 7.30
ಇತರೆ ಕಾರ್ಯಕ್ರಮಗಳು
ವಾಕಥಾನ್: ಅತಿಥಿಗಳು: ಕೆ. ಗೋಪಾಲಯ್ಯ, ಜೆಸ್ಸಿ ಮರ್ಲಿನ್, ಡಾ. ಶ್ರೀಧರ್, ಯೋಗೇಶ್ ಪಿ., ಆಯೋಜನೆ ಮತ್ತು ಸ್ಥಳ: ಸೇಂಟ್ ಥೆರೇಸಾ ತಥಾಗತ್ ಹಾರ್ಟ್ ಸೆಂಟರ್, ರಾಜಾಜಿನಗರ, ಬೆಳಿಗ್ಗೆ 8
ರಾಜೀವ್ ಜೆ. ಮಿಸ್ತ್ರಿ ಅವರ ಏಕವ್ಯಕ್ತಿ ಕಲಾಕೃತಿಗಳ ಪ್ರದರ್ಶನ: ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಳಿಗ್ಗೆ 11ರಿಂದ
ನಂದಬಸಪ್ಪ ವಾಡೆ ಅವರ ಏಕವ್ಯಕ್ತಿ ಕಲಾಕೃತಿಗಳ ಪ್ರದರ್ಶನದ ಉದ್ಘಾಟನೆ: ವೂಡೇ ಪಿ. ಕೃಷ್ಣ, ಇಂದುಮತಿ ಭಾಸ್ಕರ್, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 5.30
ಕಪ್ಪಣ್ಣ ಅಂಗಳ ದಶಮಾನೋತ್ಸವ: ಕನ್ನಡ ಕವಿ ಗೀತೆಗಳ ಗಾಯನ: ಇಂಪು ತಂಡ, ಗಾಯನ: ಶೈಲಜಾ ವಿ., ಎಚ್.ಆರ್.ಕೆ. ಪ್ರಸಾದ್, ಪಿ. ಶಶಿಧರ್, ಆಯೋಜನೆ ಮತ್ತು ಸ್ಥಳ: ಕಪ್ಪಣ್ಣ ಅಂಗಳ, ಐದನೇ ಮುಖ್ಯರಸ್ತೆ, ಐಟಿಐ ಕಾಲೊನಿ, ಜೆ.ಪಿ. ನಗರ ಮೊದಲ ಹಂತ, ಸಂಜೆ 6.30
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.