ADVERTISEMENT

Video | ಮೃತ್ಯುಕೂಪವಾದವೇ ಅಂಡರ್‌ಪಾಸ್?

​ಪ್ರಜಾವಾಣಿ ವಾರ್ತೆ
Published 24 ಮೇ 2023, 1:36 IST
Last Updated 24 ಮೇ 2023, 1:36 IST

ಬೆಂಗಳೂರು ನಗರದ ಅಂಡರ್‌ಪಾಸ್‌ಗಳು ಮೃತ್ಯುಕೂಪವಾಗುತ್ತಿವೆಯೇ ಎಂಬ ಅನುಮಾನ ಶುರುವಾಗಿದೆ ಕಾರಣ ಭಾನುವಾರ ಸುರಿದ ಧಾರಾಕಾರ ಮಳೆಗೆ ಆಂಧ್ರಪ್ರದೇಶದ ಯುವತಿ ಭಾನುರೇಖಾ ಸಾವನ್ನಪ್ಪಿದ್ದು, ಮುಂಗಾರು ಮಳೆ ಆರಂಭಕ್ಕೂ ಮೊದಲೇ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.