ADVERTISEMENT

14ರಿಂದ ಬ್ಯಾಂಕಿಂಗ್‌ ಪರೀಕ್ಷೆಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 4:40 IST
Last Updated 9 ಮಾರ್ಚ್ 2022, 4:40 IST

ಬೆಂಗಳೂರು: ಕೃಷಿಕ್‌ ಸರ್ವೋದಯ ಫೌಂಡೇಷನ್‌ ಇದೇ 14ರಿಂದ ಬ್ಯಾಂಕಿಂಗ್‌ ಪರೀಕ್ಷೆಗಾಗಿ ಆನ್‌ಲೈನ್‌ ಹಾಗೂ ಆಫ್‌ಲೈನ್‌ ತರಬೇತಿ ನೀಡಲು ನಿರ್ಧರಿಸಿದ್ದು ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತರು ಇದೇ 12ರೊಳಗೆ ಹೆಸರು ನೋಂದಾಯಿಸಬೇಕು. ಮಾಹಿತಿಗಾಗಿ ನಂ.15, 2ನೇ ಹಂತ, ಎಚ್‌ಎಎಲ್‌ ಹಳೇ ವಿಮಾನ ನಿಲ್ದಾಣ ರಸ್ತೆ, ಗಾಲ್ಫ್‌ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು–08 ಅಥವಾ ಇ–ಮೇಲ್‌: ksfbangalore@gmail.com ಅಥವಾ ವೆಬ್‌ ವಿಳಾಸ: www.ksfkarnataka.com ಗೆ ಸಂಪರ್ಕಿಸಬಹುದು.

ಸಂಪರ್ಕಕ್ಕೆ: 7625000990 ಅಥವಾ 9740552965.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.