ADVERTISEMENT

ಇಬ್ಬರು ಸದಸ್ಯರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 19:51 IST
Last Updated 10 ಫೆಬ್ರುವರಿ 2020, 19:51 IST

ಬೆಂಗಳೂರು: ಬಿಬಿಎಂಪಿಯ ಎರಡು ಸ್ಥಾಯಿ ಸಮಿತಿಗಳಲ್ಲಿ ಖಾಲಿ ಇದ್ದ ತಲಾ ಒಂದು ಸದಸ್ಯ ಸ್ಥಾನಕ್ಕೆ ಇಬ್ಬರು ಅವಿರೋಧವಾಗಿ ಸೋಮವಾರ ಆಯ್ಕೆಯಾದರು.

ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಜೆ.ಪಿ. ಉದ್ಯಾನ ವಾರ್ಡ್‌ನ ಮಮತಾ ಕೆ.ಬಿ.ವಾಸುದೇವ್, ತೋಟಗಾರಿಕೆ ಸ್ಥಾಯಿ ಸಮಿತಿಗೆ ರಾಜಾಜಿನಗರ ವಾರ್ಡ್‌ನ ಜಿ. ಕೃಷ್ಣಮೂರ್ತಿ ಆಯ್ಕೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT