ADVERTISEMENT

ಅಪಘಾತ: ಬಿಬಿಎಂಪಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 7:33 IST
Last Updated 18 ಡಿಸೆಂಬರ್ 2018, 7:33 IST
   

ಬೆಂಗಳೂರು: ಬಿಎಂಟಿಸಿ ಬಸ್‌ ಅಪಘಾತದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಸ್ತೂರಬಾ ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಗಳಾದಚಂದ್ರಕಾಂತ್ ಮತ್ತು ಯದುಕುಮಾರ್‌ ಸಾವಿಗೀಡಾಗಿದ್ದಾರೆ.ಸದ್ಯ ವಿದ್ಯಾರ್ಥಿಗಳ ಮೃತದೇಹಗಳು ವಿಕ್ಟೋರಿಯಾ ಆಸ್ಪತ್ರೆಯ ಶವಗಾರದಲ್ಲಿದ್ದು, ಮೇಯರ್‌, ಆಡಳಿತ ಪಕ್ಷದ ನಾಯಕರುಭೇಟಿ ನೀಡಿದ್ದಾರೆ.

ಪಾಲಿಕೆ ವತಿಯಿಂದ ಪ್ರತಿ ವಿದ್ಯಾರ್ಥಿಯಅವಲಂಬಿತರಿಗೆ₹10 ಲಕ್ಷಪರಿಹಾರ ಘೋಷಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.