
ಪ್ರಜಾವಾಣಿ ವಾರ್ತೆ‘ಶ್ರೀಮದ್ಭಾಗವತ’ ಪ್ರವಚನ: ವಾದಿರಾಜಾಚಾರ್ ಮಣ್ಣೂರು, ಆಯೋಜನೆ ಮತ್ತು ಸ್ಥಳ: ವ್ಯಾಸರಾಜ ಮಠ, ಐದನೇ ಮುಖ್ಯರಸ್ತೆ, ಸುಬ್ರಹ್ಮಣ್ಯನಗರ, ರಾಜಾಜಿನಗರ ಎರಡನೇ ಹಂತ, ಸಂಜೆ 6
ಮಾರ್ಗಶೀರ್ಷೋತ್ಸವ–2025: ನಾಮಸಂಕೀರ್ತನೆ: ಶೀರ್ಕಾಳೀ ಸಟ್ಟನಾಥ ಭಾಗವತರ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಸುರಭಾರತೀ, ಎಚ್ಆರ್ಬಿಆರ್ ಲೇಔಟ್, ಸಂಜೆ 6.30ರಿಂದ
‘ಗುರುಗುಣಸ್ತವನ’ ಧಾರ್ಮಿಕ ಪ್ರವಚನ: ಗುರುಪ್ರಸಾದಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಆರನೇ ಅಡ್ಡರಸ್ತೆ, ಸುಧೀಂದ್ರನಗರ, ಮಲ್ಲೇಶ್ವರ, ಸಂಜೆ 7
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.