ಜನ ಸಂಗಮ–2025 ರಾಷ್ಟ್ರೀಯ ವಿಚಾರಸಂಕಿರಣದ ಉದ್ಘಾಟನೆ: ಕೆ.ಆರ್. ಜಲಜಾ, ಭಾಷಣಕಾರರು: ಐ.ಎಸ್. ಪ್ರಸಾದ್, ಅಧ್ಯಕ್ಷತೆ: ವಿಷ್ಣು ಭರತ್ ಅಲಂಪಲ್ಲಿ, ಆಯೋಜನೆ ಮತ್ತು ಸ್ಥಳ: ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜು, ಎನ್.ಆರ್. ಕಾಲೊನಿ, ಬೆಳಿಗ್ಗೆ 10
ನಾಲ್ಕನೇ ವಾರ್ಷಿಕೋತ್ಸವ, ಅನುವಾದ ಪ್ರಶಸ್ತಿ ಪ್ರದಾನ: ಉದ್ಘಾಟನೆ: ಸಂತೋಷ ಹಾನಗಲ್ಲ, ಅತಿಥಿಗಳು: ಪಿ. ಗೋಪಕುಮಾರ್, ಮೋಹನ ಕುಂಟಾರ್, ಆಯೋಜನೆ: ದ್ರಾವಿಡ ಭಾಷಾ ಅನುವಾದಕರ ಸಂಘ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 10
‘ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ–2013ರ’ ಕುರಿತು ಕಾರ್ಯಾಗಾರ: ಆಯೋಜನೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಎಂ.ಎಸ್. ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಸ್ಥಳ: ಸರ್ಕಾರಿ ಕಲಾ ಕಾಲೇಜು, ಕೆ.ಆರ್. ವೃತ್ತ, ಬೆಳಿಗ್ಗೆ 11
ಜಿಲ್ಲಾ ಮುಖ್ಯ ಆಯುಕ್ತರು, ಜಿಲ್ಲಾ ಕಾರ್ಯದರ್ಶಿಗಳು, ಲೀಡರ್, ಟ್ರೈನರ್ಸ್ಗಳಿಗೆ ಸನ್ಮಾನ ಸಮಾರಂಭ: ಉದ್ಘಾಟನೆ: ಥಾವರಚಂದ್ ಗೆಹಲೋತ್, ಅತಿಥಿಗಳು: ಯು.ಟಿ. ಖಾದರ್, ಡಿ.ಕೆ. ಶಿವಕುಮಾರ್, ಡಾ.ಎಂ.ಸಿ. ಸುಧಾಕರ್, ಮಧು ಬಂಗಾರಪ್ಪ, ಕೆ.ಕೆ. ಖಡೇಲ್ವಾಲ್, ರಶ್ಮಿ ವಿ. ಮಹೇಶ್, ಪಿ.ಜಿ.ಆರ್. ಸಿಂಧ್ಯ, ಆಯೋಜನೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳ: ಗಾಜಿನ ಮನೆ, ರಾಜಭವನ, ಬೆಳಿಗ್ಗೆ 11
42ನೇ ಅಂತರ ವಿಭಾಗ ನಾಟಕ ಸ್ಪರ್ಧೆ: ‘ಗೀತೋಪದೇಶ’ ನಾಟಕ ಪ್ರದರ್ಶನ: ನಿರ್ದೇಶನ: ಎಂ. ಅಶೋಕ್ ಕುಮಾರ್, ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6
‘ಅತಿಕಾಯ’ ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಉದ್ಘಾಟನೆ: ಎಸ್.ಎಂ. ಹೆಗಡೆ, ಉಪಸ್ಥಿತಿ: ಜಿ.ಎಸ್. ಹೆಗಡೆ, ಆಯೋಜನೆ: ಸಪ್ತಕ, ಸ್ಥಳ: ಹೋಟೆಲ್ ಸೌತ್ ರುಚಿಸ್ ಸಭಾಂಗಣ, ಜೈಮಿನಿರಾವ್ ವೃತ್ತ, ವಿಜಯನಗರ, ಸಂಜೆ 6
ಕಪ್ಪಣ್ಣ ಅಂಗಳ ದಶಮಾನೋತ್ಸವ: ‘ಲೀಕ್ ಔಟ್’ ಕಥನ ಪ್ರದರ್ಶನ: ಅಕ್ಷತಾ ಪಾಂಡವಪುರ, ಸ್ಥಳ: ಕಪ್ಪಣ್ಣ ಅಂಗಳ, ಐದನೇ ಮುಖ್ಯರಸ್ತೆ, ಐಟಿಐ ಕಾಲೊನಿ, ಜೆ.ಪಿ. ನಗರ ಮೊದಲ ಹಂತ, ಸಂಜೆ 6.30
ಮಹಾ ಗಣಪತಿ ಉತ್ಸವ: ನಗೆ ಹಬ್ಬ: ರಿಚರ್ಡ್ ಲೂಯಿಸ್ ತಂಡ, ಗಿಚ್ಚಿ ಗಿಲಿಗಿಲಿ ತಂಡ, ಸ್ಥಳ: ಕಮಲಮ್ಮನ ಗುಂಡಿ ಆಟದ ಮೈದಾನ, ಮಹಾಲಕ್ಷ್ಮಿ ಬಡಾವಣೆ, ಸಂಜೆ 6.30
‘ಶಾಶ್ವತ ಪರಿಹಾರ’ ನಾಟಕ ಪ್ರದರ್ಶನ:
ನಿರ್ದೇಶನ: ಬೇಲೂರು ರಘುನಂದನ್, ಆಯೋಜನೆ: ಸ್ಟೇಜ್ ಬೆಂಗಳೂರು, ಸ್ಥಳ: ಡಾ.ಸಿ. ಅಶ್ವಥ್ ಕಲಾಭವನ, ಎನ್.ಆರ್. ಕಾಲೊನಿ,
ಸಂಜೆ 7
ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30
ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಬೆಳಿಗ್ಗೆ 11ರಿಂದ
ವಚನ ದಸರಾ: ವಚನ ಗಾಯನ: ವಿಜಯ ಮಂಜಪ್ಪ ಮತ್ತು ತಂಡ, ಅತಿಥಿಗಳು: ಪಂಪನಗೌಡ ಮೇಲ್ಸೀಮೆ, ಕೆ.ಎಸ್. ಶಿವಕುಮಾರ್, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, #533, ಏಳನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5
ಯುವ ದಸರಾ: ಅವಧಾನ: ಶತಾವಧಾನಿ ಆರ್. ಗಣೇಶ್, ಅವಧಾನಿ ರಾಮಕೃಷ್ಣ ಪೆಜತ್ತಾಯ, ಆಯೋಜನೆ: ಯುವಕ ಸಂಘ, ಸ್ಥಳ: ಯುವಪಥ, ನಾಲ್ಕನೇ ಬ್ಲಾಕ್, ಜಯನಗರ, ಸಂಜೆ 5.45
ತ್ರಿಮೂರ್ತಿ ದೇವಸ್ಥಾನದಲ್ಲಿ ಪುಷ್ಪಾಲಂಕಾರ: ಆಯೋಜನೆ ಹಾಗೂ ಸ್ಥಳ: ಶಿವಬಾಲಯೋಗಿ ಮಹಾರಾಜ್ ಟ್ರಸ್ಟ್, ಜೆ.ಪಿ.ನಗರ 3ನೇ ಹಂತ, ಸಂಜೆ 6
ದೇವಿಗೆ ಚರಿ ಅಲಂಕಾರ: ಆಯೋಜನೆ, ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದ ಪೇಟೆ ರಸ್ತೆ, ಯಲಹಂಕ, ಸಂಜೆ 6
ದೇವಿಗೆ ಸುವರ್ಣ ಅಲಂಕಾರ: ನೃತ್ಯ: ಶ್ವೇತಾ ಬಾಬು ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6
ನವರಾತ್ರ್ಯುತ್ಸವ: ವಿದ್ವಾಂಸರಿಂದ ಉಪನ್ಯಾಸ: ‘ಶ್ರೀನಿವಾಸ ಕಲ್ಯಾಣದಲ್ಲಿ ಲಕ್ಷ್ಮಿ ತತ್ವ’ ವಿಷಯದ ಬಗ್ಗೆ: ಅಂಬರೀಶಾಚಾರ್ಯ, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿ ಮಠ, ರಾಜರಾಜೇಶ್ವರಿ ನಗರ, ಸಂಜೆ 6
ದುರ್ಗಾ ಪರಮೇಶ್ವರಿ ದೇವಿಗೆ ಅಲಂಕಾರ: ಚಂದನ, ‘ಚಿತ್ರಾಕ್ಷಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ,ಆಯೋಜನೆ, ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30
ದೇವಿಯರಿಗೆ ವಿಶೇಷ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 6.30
ದೇವಿಗೆ ಅಲಂಕಾರ: ಮಹಾಲಕ್ಷ್ಮಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30
ನವರಾತ್ರಿ ದಸರಾ ಉತ್ಸವ: ಭರತನಾಟ್ಯ ಪ್ರದರ್ಶನ: ಶಾಂತಲಾ ತಂಡ, ಗಾಯನ: ದಿವ್ಯಶ್ರೀ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶಾಂತಲಾ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30
ದೇವಿಗೆ ಲಕ್ಷ್ಮಿ ಅಲಂಕಾರ: ಆಯೋಜನೆ ಮತ್ತು ಸ್ಥಳ: ದೊಡ್ಡಮ ದೇವಿ ಅಭಿವೃದ್ಧಿ ಸಮಿತಿ, ಕೆ.ಆರ್. ಪುರ, ಸಂಜೆ 7.30
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.