ಬೆಂಗಳೂರಿನಲ್ಲಿ ‘ನಮ್ಮ ಜಾತ್ರೆ’
(ಪ್ರಜಾವಾಣಿ ಚಿತ್ರ/ಎಸ್.ಕೆ. ದಿನೇಶ್)
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಅನ್ ಬಾಕ್ಸಿಂಗ್ ಬಿಎಲ್ಆರ್ ಹಬ್ಬ’ದ ಅಡಿ ಈ ಜಾತ್ರೆ ಆಯೋಜಿಸಲಾಗುತ್ತಿದೆ.
ವಿಧಾನಸೌಧದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ಕಲಾ ತಂಡಗಳ ಮೆರವಣಿಗೆ
ಆನೆ, ರಥ, ಹೂವಿನ ಪಲ್ಲಕ್ಕಿ ಹಾಗೂ ಎತ್ತಿನಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡವು.
ಎರಡು ದಿನಗಳ ಕಾಲ ನಮ್ಮ ಜಾತ್ರೆ ನಡೆಯಲಿದೆ.
ಗಮನ ಸೆಳೆದ ನೈಜ ಜಾನಪದ ಕಲೆ
ಕಲಾವಿದರ ಪ್ರದರ್ಶನ
ಆಕರ್ಷಕ ನೋಟ
'ನಮ್ಮ ಜಾತ್ರೆ' ಆಕರ್ಷಕ ನೋಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.