ADVERTISEMENT

PHOTOS | ಬೆಂಗಳೂರಿನಲ್ಲಿ ‘ನಮ್ಮ ಜಾತ್ರೆ’; ಗಮನ ಸೆಳೆದ ಜಾನಪದ ಕಲೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2023, 16:05 IST
Last Updated 10 ಡಿಸೆಂಬರ್ 2023, 16:05 IST
<div class="paragraphs"><p>&nbsp;ಬೆಂಗಳೂರಿನಲ್ಲಿ ‘ನಮ್ಮ&nbsp;ಜಾತ್ರೆ’</p></div>

 ಬೆಂಗಳೂರಿನಲ್ಲಿ ‘ನಮ್ಮ ಜಾತ್ರೆ’

   

(ಪ್ರಜಾವಾಣಿ ಚಿತ್ರ/ಎಸ್‌.ಕೆ. ದಿನೇಶ್)

ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. 

ADVERTISEMENT

ಅನ್ ಬಾಕ್ಸಿಂಗ್ ಬಿಎಲ್ಆರ್‌ ಹಬ್ಬ’ದ ಅಡಿ ಈ ಜಾತ್ರೆ ಆಯೋಜಿಸಲಾಗುತ್ತಿದೆ.

ವಿಧಾನಸೌಧದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ಕಲಾ ತಂಡಗಳ ಮೆರವಣಿಗೆ

ಆನೆ, ರಥ, ಹೂವಿನ ಪಲ್ಲಕ್ಕಿ ಹಾಗೂ ಎತ್ತಿನಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡವು.

ಎರಡು ದಿನಗಳ ಕಾಲ ನಮ್ಮ ಜಾತ್ರೆ ನಡೆಯಲಿದೆ.  

ಗಮನ ಸೆಳೆದ ನೈಜ ಜಾನಪದ ಕಲೆ

ಕಲಾವಿದರ ಪ್ರದರ್ಶನ

ಆಕರ್ಷಕ ನೋಟ

'ನಮ್ಮ ಜಾತ್ರೆ' ಆಕರ್ಷಕ ನೋಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.