ADVERTISEMENT

Video | ಬೆಂಗಳೂರು: ಮಳೆಯಾದರೆ ಅವ್ಯವಸ್ಥೆ: ಪಾಠ ಕಲಿಯುವುದು ಯಾವಾಗ ?

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 8:53 IST
Last Updated 22 ಅಕ್ಟೋಬರ್ 2022, 8:53 IST

ಒಳಚರಂಡಿ ವ್ಯವಸ್ಥೆ ಸುವ್ಯವಸ್ಥಿತವಾಗಿ ಇಲ್ಲದೇ ಇರುವುದು, ರಾಜಕಾಲುವೆಗಳ ಒತ್ತುವರಿ, ರಸ್ತೆಗಳನ್ನೂ ಯೋಜನಾಬದ್ಧವಾಗಿ ನಿರ್ಮಿಸದಿರುವುದು, ಬಿಎಂಆರ್‌ಸಿಎಲ್, ಜಲಮಂಡಳಿ ಮತ್ತು ಬಿಬಿಎಂಪಿ ನಡುವಿನ ಹೊಂದಾಣಿಕೆಯ ಕೊರತೆ ಇಷ್ಟೆಲ್ಲ ಸಂಕಷ್ಟ ಅನುಭವಿಸಬೇಕಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಾರೆ. ಜೋರು ಮಳೆ ಬಂದಾಗೆಲ್ಲ ಸಾರ್ವಜನಿಕರ ಈ ಆಕ್ರೋಶ ಮುಂದುವರಿಯುತ್ತಲೇ ಇರುತ್ತದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT