ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 21:30 IST
Last Updated 31 ಆಗಸ್ಟ್ 2025, 21:30 IST
   

ಅಮೀಶ್ ಅವರ ‘ದಿ ಚೋಳ ಟೈಗರ್ಸ್‌–ಅವೆಂಜರ್ಸ್‌ ಆಫ್‌ ಸೋಮನಾಥ’ ಪುಸ್ತಕ ಬಿಡುಗಡೆ: ಆಯೋಜನೆ ಮತ್ತು ಸ್ಥಳ: ಸಪ್ನ ಬುಕ್ ಹೌಸ್‌, ಕೋರಮಂಗಲ, ಸಂಜೆ 4

ಸತ್ಸಂಗ: ಸಾನ್ನಿಧ್ಯ: ನಿರ್ಮಲಾನಂದನಾಥ ಸ್ವಾಮೀಜಿ, ಉಪಸ್ಥಿತಿ: ಸೌಮ್ಯನಾಥ ಸ್ವಾಮೀಜಿ, ಅಧ್ಯಕ್ಷತೆ: ಎಂ.ಜಿ. ಬಾಲಕೃಷ್ಣ, ಆಯೋಜನೆ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಸ್ಥಳ: ಸರ್‌ ಎಂ.ವಿ. ಸಭಾಂಗಣ, ಎಫ್‌ಕೆಸಿಸಿಐ, ಕೆ.ಜಿ. ರಸ್ತೆ, ಸಂಜೆ 5

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT