ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ಇದೇ ಶನಿವಾರ ತನ್ನ ಎಲ್ಲ ಉಪವಿಭಾಗಗಳಲ್ಲಿ ಗ್ರಾಹಕ ಸಂವಾದ ಸಭೆ ಹಮ್ಮಿಕೊಂಡಿದೆ. ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಸಭೆ ನಡೆಯಲಿದ್ದು, ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.