ಬೆಂಗಳೂರು: ನಗರದಲ್ಲಿಸಿಟಿ ರೌಂಡ್ಸ್ ನಡೆಸಿದ ಸಿಎಂ ಯಡಿಯೂರಪ್ಪ.
ಲಾಕ್ಡೌನ್ ಜಾರಿ ನಡುವೆಜನರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಖುದ್ದು ಅವಲೋಕಿಸಿದರು.ಈ ವೇಳೆ ಹಣ್ಣು, ಹೂವು ವ್ಯಾಪಾರಿಗಳ ಜತೆ ಚರ್ಚಿಸಿ ಸೂಕ್ತ ಸಲಹೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಾಪಾರಿಗಳಿಗೆಧೈರ್ಯ ತುಂಬಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.