ADVERTISEMENT

ಅಂತರ ಮರೆತ ಆರೋಗ್ಯ ಸಚಿವ ಬಿ.ಶ್ರೀರಾಮುಲು

ಸೇಬು, ಮೂಸಂಬಿ ಹಣ್ಣಿನ ಹಾರ ಹಾಕಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 22:35 IST
Last Updated 2 ಜೂನ್ 2020, 22:35 IST
ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯ ಕರ್ತರು ಅಂತರ ಮರೆತು ಆರೋಗ್ಯ ಸಚಿವ ಶ್ರೀರಾಮುಲು, ಸಂಸದ ನಾರಾಯಣ ಸ್ವಾಮಿ, ಶಾಸಕ ತಿಪ್ಪಾರೆಡ್ಡಿ ಅವರಿಗೆ ಸೇಬಿನ ಹಾರ ಹಾಕಿ ಸಂಭ್ರಮಿಸಿದರು.
ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯ ಕರ್ತರು ಅಂತರ ಮರೆತು ಆರೋಗ್ಯ ಸಚಿವ ಶ್ರೀರಾಮುಲು, ಸಂಸದ ನಾರಾಯಣ ಸ್ವಾಮಿ, ಶಾಸಕ ತಿಪ್ಪಾರೆಡ್ಡಿ ಅವರಿಗೆ ಸೇಬಿನ ಹಾರ ಹಾಕಿ ಸಂಭ್ರಮಿಸಿದರು.   

ಪರಶುರಾಂಪುರ:ವೇದಾವತಿ ನದಿಗೆ ನೀರು ಹರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಚಳ್ಳಕೆರೆ ಹಾಗೂ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಜನರು ಆರೋಗ್ಯ ಸಚಿವ ಬಿ.ಶ್ರೀರಾಮುಲು, ಶಾಸಕ ತಿಪ್ಪಾರೆಡ್ಡಿ, ಸಂಸದ ನಾರಾಯಣ ಸ್ವಾಮಿ ಅವರಿಗೆ ಸೇಬು ಹಾಗೂ ಮೂಸಂಬಿಯ ಬೃಹತ್ ಹಾರ ಹಾಕಿ ಸಂಭ್ರಮಿಸಿದರು.

ಸೋಂಕು ನಿಯಂತ್ರಣಕ್ಕೆ ಸರ್ಕಾರವೇ ರೂಪಿಸಿದ ಅಂತರ ಹಾಗೂ ಮಾಸ್ಕ್‌ ಧರಿಸುವ ನಿಯಮಗಳನ್ನು ಗಾಳಿಗೆ ತೂರಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT