ಕೊರೊನಾ ವೈರಸ್ನಿಂದ ಬೆಂಗಳೂರು ನಗರ ತತ್ತರಿಸಿ ಹೋಗಿದ್ದರೂ, ದೇಶದ ಪ್ರಮುಖ ನಗರಗಳ ಪೈಕಿ, ನಮ್ಮ ರಾಜ್ಯದ ರಾಜಧಾನಿಯು ಸೋಂಕು ಹರಡದಂತೆ ಕೈಗೊಂಡಿರುವ ಕ್ರಮಗಳು ಶ್ಲಾಘನೆಗೆ ಪಾತ್ರವಾಗಿವೆ.
ಆದರೆ, ಕೊನೆಯ ಕ್ಷಣದಲ್ಲಿ ಲಾಕ್ಡೌನ್ ಸಡಿಲಿಕೆಯಾಗಿರುವುದು ಮಾರಕವಾಗಬಹುದೇ ಎಂಬ ಭೀತಿಯೂ ಇದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.