ಬೆಂಗಳೂರು: 15 ವರ್ಷದಿಂದ 18 ವರ್ಷ ವಯೋಮಾನದವರಿಗೆ ಕೋವಿಡ್ ಪ್ರತಿರೋಧಕ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನಗರದ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಶಾಲೆಯಲ್ಲಿ ಚಾಲನೆ ನೀಡಿದರು.
ಹೊಸ ವರ್ಷ ಹೊಸ ಅಭಿಯಾನ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ರಾಜ್ಯದಲ್ಲಿನ 31.75 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.