ಬೆಂಗಳೂರು: ಫೇಸ್ಬುಕ್ನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಶಾಸಕ ರಾಮಲಿಂಗಾರೆಡ್ಡಿ ದೂರು ನೀಡಿದ್ದಾರೆ.
‘ದಲಿತ ಶಾಸಕನಿಗೆ ಬೆಂಬಲ ಕೊಡಲಾಗದವರು’ ಎಂಬರ್ಥದಲ್ಲಿ ರಾಮಲಿಂಗಾರೆಡ್ಡಿ ಅವರ ವಿರುದ್ಧ ಚೇತನ್ ಕುಮಾರ್ ಎಂಬಾತ ಪೋಸ್ಟ್ ಹಾಕಿದ್ದ. ಸಂತೋಷ್ ಎಂಬಾತ ಈ ಪೋಸ್ಟ್ ಅನ್ನು ಶೇರ್ ಮಾಡಿದ್ದ. ಇಬ್ಬರ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.