ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಕರ್ನಾಟಕ- ಕೇರಳ ವಲಯದ ಐಜಿಪಿ ಆಗಿ ಟಿ.ಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಬೆಳಗಾವಿಯ ಕೋಬ್ರಾ ಸ್ಕೂಲ್ ಆಫ್ ಜಂಗಲ್ ವಾರ್ಫೇರ್ ಆ್ಯಂಡ್ ಟ್ಯಾಕ್ಟಿಕ್ಸ್ ನ (ಸಿಎಸ್ಜೆಡಬ್ಲ್ಯುಟಿ) ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.