ನೆಲಮಂಗಲ: ಪಟ್ಟಣದ ಸುಭಾಷ್ನಗರದ ನಿವಾಸಿ, ಹರಿಕಥಾ ಕಲಾವಿದ ಜಿ.ಎಂ.ರುದ್ರಾರಾಧ್ಯ ಅವರು ಶನಿವಾರ ಮುಂಜಾನೆ ನಿಧನರಾದರು.
ಇವರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ. ಸ್ವಗ್ರಾಮ ಗುಡೇಮಾರನಹಳ್ಳಿಯಲ್ಲಿ ಮಧ್ಯಾಹ್ನ 2:30ಕ್ಕೆ ಅಂತ್ಯ ಸಂಸ್ಕಾರ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.