ADVERTISEMENT

ನೆಲಮಂಗಲ: ಜಿಂಕೆ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 21:52 IST
Last Updated 15 ಜೂನ್ 2021, 21:52 IST
ಜಿಂಕೆಯನ್ನು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಜಿಂಕೆಯನ್ನು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.   

ನೆಲಮಂಗಲ: ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಭರತೇಶ್‌ ಸುಮುಖ ಅವರು ಕೂಲಿಪುರದಲ್ಲಿ ಜಿಂಕೆ ಯೊಂದನ್ನು ನಾಯಿಗಳ ದಾಳಿಯಿಂದ ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಾಯಿಗಳ ದಾಳಿಗೆ ತುತ್ತಾಗಿದ್ದ ಜಿಂಕೆಯನ್ನು ಗಮನಿಸಿದ ಭರತೇಶ್‌ ಅವರು ಸ್ಥಳೀಯ ಅಯ್ಯಪ್ಪ ಅವರ ಸಹಕಾರದಿಂದ ರಕ್ಷಿಸಿ ಅರಣ್ಯಾಧಿಕಾರಿ ಲಷ್ಕರ್‌ ನಾಯಕ್‌, ಉಪವಲಯ ಅರಣ್ಯಾಧಿಕಾರಿ ವಿ.ಶಿವಕುಮಾರ್‌, ಅರಣ್ಯ ರಕ್ಷಕ ಹರೀಶ್‌ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.