ಬೆಂಗಳೂರು: ಕೊರೊನಾ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ರಕ್ಷಣಾ ಇಲಾಖೆಯಿಂದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ವಾದ್ಯಗೋಷ್ಠಿ ನಡೆಸಿಕೊಡಲಾಯಿತು. ಸೇನೆಯ ವಾದ್ಯವೃಂದದವರು ಸುಮಾರು ಒಂದು ಗಂಟೆ ಕಾಲ ವಾದ್ಯಗೋಷ್ಠಿ ನಡೆಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.