ADVERTISEMENT

ಧರೆಗುರುಳಿದ ದೊಡ್ಡಾಲದಮರದ ಭಾಗ

​ಪ್ರಜಾವಾಣಿ ವಾರ್ತೆ
Published 11 ಮೇ 2022, 18:53 IST
Last Updated 11 ಮೇ 2022, 18:53 IST

ಬೆಂಗಳೂರು: ‘ನಗರದಲ್ಲಿ ಸತತವಾಗಿ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕೇತೋಹಳ್ಳಿಯಲ್ಲಿರುವ ದೊಡ್ಡಾಲದಮರದ ಭಾಗವೊಂದು ಬುಡಸಮೇತ ಧರೆಗುರುಳಿದೆ’ ಎಂದು ತೋಟಗಾರಿಕೆ ಇಲಾಖೆ ಹೇಳಿದೆ.

‘ಮರದ ಇತರ ಭಾಗಗಳೂ ಅಪಾಯದ ಅಂಚಿನಲ್ಲಿವೆ. ಮತ್ತೆ ಗಾಳಿ ಸಹಿತ ಜೋರು ಮಳೆ ಸುರಿದರೆ ಅವುಗಳಿಗೂ ತೊಂದರೆಯಾಗುವ ಸಾಧ್ಯತೆ ಇದೆ’‍ ಎಂದೂ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT