ಬೆಂಗಳೂರು: ಭಾರೀ ಮಳೆಯ ಪರಿಣಾಮ ದೊಡ್ಡಬಿದರಕಲ್ಲು ಕೆರೆ ಒಡೆದು ನೂರಾರು ಕುಟುಂಬಗಳುಸಂಕಷ್ಟಕ್ಕೆ ಸಿಲುಕಿವೆ.
ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ದೊಡ್ಡಬಿದರಕಲ್ಲು ಕೆರೆ ಕಟ್ಟೆ ಒಡೆದು ನೀರು ನುಗ್ಗಿದ್ದರಿಂದ ಸುಮಾರು 300 ಕುಟುಂಬಗಳು ತೊಂದರೆ ಅನುಭವಿಸುವಂತಾಯಿತು.
ಇದನ್ನೂ ಓದಿ:ದೊಡ್ಡಬಿದರಕಲ್ಲು ವಾರ್ಡ್: ಮಳೆ ಬಂದರೆ ಮೊಣಕಾಲವರೆಗೆ ಮಣ್ಣು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.