ADVERTISEMENT

ಕಿದ್ವಾಯಿ ನಿರ್ದೇಶಕರಾಗಿ ಡಾ.ವಿ‌.ಲೋಕೇಶ್ ನೇಮಕ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2022, 15:53 IST
Last Updated 18 ಅಕ್ಟೋಬರ್ 2022, 15:53 IST
ಡಾ‌.ವಿ.ಲೋಕೇಶ್
ಡಾ‌.ವಿ.ಲೋಕೇಶ್   

ಬೆಂಗಳೂರು:ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಾಗಿ ಡಾ‌.ವಿ.ಲೋಕೇಶ್ ನೇಮಕಗೊಂಡಿದ್ದಾರೆ.

ಹಾಲಿ ನಿರ್ದೇಶಕಡಾ.ಸಿ.ರಾಮಚಂದ್ರಅವರ ಅಧಿಕಾರಾವಧಿ 2022ರ ಆಗಸ್ಟ್‌ನಲ್ಲಿ ಅಂತ್ಯಗೊಂಡಿತ್ತು. ಡಾ‌.ವಿ.ಲೋಕೇಶ್ ಅವರು ಸಂಸ್ಥೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. 28 ವರ್ಷಗಳಿಂದ ಸಂಸ್ಥೆಯ ವಿವಿಧ ವೃಂದದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT