ADVERTISEMENT

ಬರ: 7ರಿಂದ ಸಚಿವರ ತಂಡ ಪ್ರವಾಸ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 19:46 IST
Last Updated 3 ಜನವರಿ 2019, 19:46 IST

ಬೆಂಗಳೂರು: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದ ಸಂಪುಟ ಉಪಸಮಿತಿ ತಂಡವು ಇದೇ 7ರಿಂದ ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಗಳಲ್ಲಿ 3ದಿನಗಳ ಪ್ರವಾಸ ನಡೆಸಲಿದೆ.

7ರಂದು ಹಾವೇರಿ ತಲುಪಲಿರುವ ತಂಡ, ಮಧ್ಯಾಹ್ನ ಗದಗ ಜಿಲ್ಲೆಗೆ ಭೇಟಿ ನೀಡಲಿದೆ. 8ರಂದು ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡಲಿರುವ ತಂಡ, 9ರಂದು ಧಾರವಾಡ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT