ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಫೆಡರೇಷನ್ ಆಫ್ ಕರ್ನಾಟಕ ಎಲೆಕ್ಟ್ರಿಸಿಟಿ ಬೋರ್ಡ್ ಮತ್ತು ಅಸೋಸಿಯೇಷನ್ ಸದಸ್ಯರು ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣದ ವಿರುದ್ಧ ಕಾವೇರಿ ಭವನದ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ಪ್ರಜಾವಾಣಿ ಚಿತ್ರ : ಅನೂಪ್ ರಾಘ್. ಟಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.