ADVERTISEMENT

ರೈತರ ಬಂದ್‌ಗೆ ಬೆಂಬಲ: ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 10:21 IST
Last Updated 27 ಸೆಪ್ಟೆಂಬರ್ 2020, 10:21 IST
ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ
ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ   

ಬೆಂಗಳೂರು: ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದರು.

ಹಿಂದಿನಿಂದಲೂ ರೈತರ ಪರವೇ ಕಾಂಗ್ರೆಸ್ ನಿಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿಯವರು ರೈತರ ಬೆನ್ನಿಗೆ ಯಾವಾಗ ನಿಂತಿದ್ದಾರೆ. ವರು ರೈತರ ವಿರೋಧಿಗಳೇ ಹೊರತು ಪರವಲ್ಲ ಎಂದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ತರಲು ಹೊರಟಿದ್ದಾರೆ.. ದದರ ವಿರುದ್ಧವೇಬಂದ್ ಕರೆ ನೀಡಲಾಗಿದೆ. ಶಾಂತಿಯುತ ಬಂದ್ ಗೆ ಸಂಪೂರ್ಣ ಬೆಂಬಲವಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.