ಬೆಂಗಳೂರು: ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದರು.
ಹಿಂದಿನಿಂದಲೂ ರೈತರ ಪರವೇ ಕಾಂಗ್ರೆಸ್ ನಿಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿಯವರು ರೈತರ ಬೆನ್ನಿಗೆ ಯಾವಾಗ ನಿಂತಿದ್ದಾರೆ. ವರು ರೈತರ ವಿರೋಧಿಗಳೇ ಹೊರತು ಪರವಲ್ಲ ಎಂದರು.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ತರಲು ಹೊರಟಿದ್ದಾರೆ.. ದದರ ವಿರುದ್ಧವೇಬಂದ್ ಕರೆ ನೀಡಲಾಗಿದೆ. ಶಾಂತಿಯುತ ಬಂದ್ ಗೆ ಸಂಪೂರ್ಣ ಬೆಂಬಲವಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.