ADVERTISEMENT

ಆಕಾಶವಾಣಿ ‘ಪರೀಕ್ಷಾ ಸಿದ್ಧತೆ’ ಕಾರ್ಯಕ್ರಮ ಪ್ರಸಾರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2020, 22:17 IST
Last Updated 20 ಫೆಬ್ರುವರಿ 2020, 22:17 IST
ರೈತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ರೈತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.   

ಬೆಂಗಳೂರು: ಆಕಾಶವಾಣಿಯಿಂದ ‘ಪರೀಕ್ಷಾ ಸಿದ್ಧತೆ’ ಬಾನುಲಿ ಪಾಠ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವಂತೆ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಗುರುವಾರಸೂಚನೆ ನೀಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಗುರುವಾರ ಈ ಸಂಬಂಧ ವರದಿ ಪ್ರಕಟವಾಗಿತ್ತು. ಶೀಘ್ರ ಅಧಿಕೃತ ಆದೇಶ ಹೊರಬೀಳಲಿದ್ದು, ಮಾರ್ಚ್‌ ತಿಂಗಳಲ್ಲಿ ಬಾನುಲಿ ಪ್ರಸಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT