ADVERTISEMENT

Video | ಚಿಕ್ಕಪೇಟೆ ಬಳಿ ಅಗ್ನಿ ಅವಘಡ: 10 ಅಂಗಡಿಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 15:31 IST
Last Updated 25 ಫೆಬ್ರುವರಿ 2026, 15:31 IST

ಬೆಂಗಳೂರಿನ ಜನನಿಬಿಡ ಪ್ರದೇಶ ಚಿಕ್ಕಪೇಟೆಯ ಕುಂಬಾರಪೇಟೆಯ ಲಕ್ಷ್ಮಿ ಕಮರ್ಷಿಯಲ್ ಕಟ್ಟಡದ ಗೋದಾಮಿನಲ್ಲಿ ಬುಧವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.