ADVERTISEMENT

ಬೆಂಗಳೂರು | ಕೂಲಿಕಾರ್ಮಿಕರಿಗಾಗಿ ಆಹಾರ ಪೊಟ್ಟಣ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 9:15 IST
Last Updated 31 ಮಾರ್ಚ್ 2020, 9:15 IST

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಒಳಭಾಗದಲ್ಲಿರುವ ಐಆರ್ ಸಿಟಿಸಿ ಕಿಚನ್‌ನಲ್ಲಿ ಲಾಕ್‌ಡೌನ್‌ನಿಂದ ಆಹಾರವಿಲ್ಲದೆ ತೊಂದರೆ ಅನುಭವಿಸುತ್ತಿರುವ ಕೂಲಿಕಾರ್ಮಿಕರಿಗೆ ವಿತರಿಸಲು ಸಿದ್ಧವಾಗುತ್ತಿರುವ ಆಹಾರ ಪೊಟ್ಟಣಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.