ADVERTISEMENT

ಜೂಜಾಟ: ಸಿಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 21 ಮೇ 2022, 20:01 IST
Last Updated 21 ಮೇ 2022, 20:01 IST

ಬೆಂಗಳೂರು: ಬನಶಂಕರಿ 3ನೇ ಹಂತದ ವೀರಭದ್ರನಗರದಲ್ಲಿ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ₹1.50 ಲಕ್ಷ ಜಪ್ತಿ ಮಾಡಿದ್ದಾರೆ.

‘100 ಅಡಿ ರಸ್ತೆಯ ಕಟ್ಟಡವೊಂದರಲ್ಲಿ ಸ್ಥಳೀಯ ವ್ಯಕ್ತಿಗಳೇ ಜೂಜಾಟ ಆಡುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT