ADVERTISEMENT

PHOTOS | ವರಮಹಾಲಕ್ಷ್ಮಿ ಹಬ್ಬ: ಹೂವು, ಹಣ್ಣು ಖರೀದಿಗೆ ಹರಿದುಬಂದ ಜನಸಾಗರ

ಪ್ರಜಾವಾಣಿ ವಿಶೇಷ
Published 24 ಆಗಸ್ಟ್ 2023, 4:15 IST
Last Updated 24 ಆಗಸ್ಟ್ 2023, 4:15 IST
ಬೆಂಗಳೂರಿನ ಕೆ.ಆರ್ ಮಾರುಕಟ್ಟೆ
ಬೆಂಗಳೂರಿನ ಕೆ.ಆರ್ ಮಾರುಕಟ್ಟೆ   ಪ್ರಜಾವಾಣಿ ಚಿತ್ರ/ ರಂಜು ಪಿ

ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನವಾದ ಗುರುವಾರ ಹೂವು ಹಾಗೂ ಹಣ್ಣು ಖರೀದಿಸಲು ಮಾರುಕಟ್ಟೆಗೆ ಜನಸಾಗರವೇ ಹರಿದುಬಂದಿದೆ. ಬೆಂಗಳೂರಿನ ಕೆ.ಆರ್ ಮಾರುಕಟ್ಟೆಗೆ ಹೆಚ್ಚು ಜನ ಬಂದಿದ್ದರಿಂದ ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಗಂಟೆ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಈ ವೇಳೆ ತೆಗೆದ ಚಿತ್ರಗಳು ಇಲ್ಲಿವೆ.

ಪ್ರಜಾವಾಣಿ ಚಿತ್ರ/ ರಂಜು ಪಿ
ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಬೆಂಗಳೂರಿನ ಕೆ.ಆರ್ ಮಾರುಕಟ್ಟೆ ಕಂಡದ್ದು ಹೀಗೆ
ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ
ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನರು
ಖರೀದಿ ಭರಾಟೆ
ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ
ಖರೀದಿಯಲ್ಲಿ ನಿರತರಾಗಿರುವ ಜನರು
ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.