ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನವಾದ ಗುರುವಾರ ಹೂವು ಹಾಗೂ ಹಣ್ಣು ಖರೀದಿಸಲು ಮಾರುಕಟ್ಟೆಗೆ ಜನಸಾಗರವೇ ಹರಿದುಬಂದಿದೆ. ಬೆಂಗಳೂರಿನ ಕೆ.ಆರ್ ಮಾರುಕಟ್ಟೆಗೆ ಹೆಚ್ಚು ಜನ ಬಂದಿದ್ದರಿಂದ ಮೈಸೂರು ರಸ್ತೆ ಮೇಲ್ಸೇತುವೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಗಂಟೆ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಈ ವೇಳೆ ತೆಗೆದ ಚಿತ್ರಗಳು ಇಲ್ಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.