ಬೆಂಗಳೂರು :ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಗೊರುಚ ದತ್ತಿನಿಧಿ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಿದೆ.
2018ರಲ್ಲಿ ಪ್ರಕಟವಾಗಿರುವ ’ವಚನ ಸಾಹಿತ್ಯ ಸಂಶೋಧನೆ’ ಮತ್ತು ’ಜನಪದ ಸಾಹಿತ್ಯ ಸಂಶೋಧನೆ’ ಕುರಿತಾದ ಎರಡು ಗ್ರಂಥಗಳಿಗೆ ಫಲಕದ ಜೊತೆ ತಲಾ ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು.
ಆಸಕ್ತ ಲೇಖಕರು ತಮ್ಮ ಕೃತಿಯ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನ.
ವಿಳಾಸ: ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಗದ್ಗುರು ಶ್ರೀ ಶಿವರಾತ್ರೀಶ್ವರ ವೃತ್ತ, 1ನೇ ಮುಖ್ಯರಸ್ತೆ, ಜಯನಗರ 8ನೇ ವಿಭಾಗ, ಬೆಂಗಳೂರು–560070
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.